ಉತ್ತರ ಕನ್ನಡ ಜಿಲ್ಲಾ ಹೊನ್ನಾವರ ತಾಲೂಕ ಸೌಹಾರ್ದ ಸಹಕಾರಿಗಳ ಕ್ಲಸ್ಟರ್ ಮಟ್ಟದ ಸಭೆಯನ್ನು, 27-11-2023 ಇಂದು ಹೊನ್ನಾವರದಲ್ಲಿ ಸೇಫ್
ಸ್ಟಾರ್ ಸೌಹಾರ್ದ ಸಹಕಾರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಭೆಗೆ ಬಂದಿರುವ ಸಂಯುಕ್ತ ಸಹಕಾರಿ ಸನ್ಮಾನ್ಯ ನಿರ್ದೇಶಕರು ಹಾಗೂ ಉತ್ತರ ಕನ್ನಡ ಜಿಲ್ಲಾ ಡಿ.ಸಿ.ಸಿ.ಬ್ಯಾಂಕ್ ಉಪಾಧ್ಯಕ್ಷರಾದ ಮಾನ್ಯ ಶ್ರೀ ಮೋಹನ್ ದಾಸ್ ನಾಯಕ್ ಅವರಿಗೆ ಸಾಲು ಹೋದಿಸಿ ಗೌರವ ಸಮರ್ಪಣೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಸಂಪರ್ಕಾಧಿಕಾರಿಗಳಾದ ಶ್ರೀ ಸಂತೋಷ್ ಸರ್ ಗೆ ಗೌರವಿಸಲಾಯಿತು